ಬ್ರೇಕಿಂಗ್ ನ್ಯೂಸ್
20-03-21 12:21 pm Mangalore Correspondent ಕ್ರೈಂ
ಮಂಗಳೂರು, ಮಾ 20 : ಬಾಲಕಿಯೊಬ್ಬಳ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದಲ್ಲಿ ಇಬ್ಬರ ವಿರುದ್ದ ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬಿಬ್ಬರು ಬಾಲಕಿಯ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದು ಆ ಬಗ್ಗೆ ಪ್ರಕರಣ ದಾಖಲಾಗಿದೆ. ಆಫ್ರಿದ್ ಎಂಬಾತನಿಗೆ ಮೊಬೈಲ್ ಅಂಗಡಿಯಿದ್ದು ಅಲ್ಲಿಂದ ಬಾಲಕಿಯ ತಂದೆ ಮೊಬೈಲ್ ಮತ್ತು ಸಿಮ್ ಖರೀದಿಸಿದ್ದರು.

ಬಾಲಕಿಯ ಆನ್ ಲೈನ್ ತರಗತಿಗೆ ಉಪಯೋಗಿಸಲೆಂದು ತಂದೆ ಮೊಬೈಲ್ ತೆಗೆಸಿಕೊಟ್ಟಿದ್ದರು. ಈ ಬಗ್ಗೆ ಅರಿತಿದ್ದ ಅಫ್ರಿದಿ, ಬಾಲಕಿಯ ಮೊಬೈಲಿಗೆ ಅಶ್ಲೀಲ ಸಂದೇಶ ಹಾಗು ವಿಡಿಯೋಗಳನ್ನು ಕಳುಹಿಸಿದ್ದ. ಈ ನಡುವೆ ಮೊಬೈಲ್ ಹಾಳಾಗಿದ್ದು ಬಾಲಕಿಯ ತಂದೆ ರಿಪೇರಿಗೆಂದು ಆತನ ಅಂಗಡಿಗೆ ನೀಡಿದ್ದು ಅಫ್ರಿದ್ ಈ ವೇಳೆ ಮೊಬೈಲ್ ನಲ್ಲಿದ್ದ ಬಾಲಕಿಯ ಫೋಟೋ, ವಿಡಿಯೋಗಳನ್ನು ಡೌನ್ಲೋಡ್ ಮಾಡಿಕೊಂಡು , ಮುನ್ನ ಎಂಬಾತನ ಮೂಲಕ ವೈರಲ್ ಮಾಡಿದ್ದ.
ಈ ಬಗ್ಗೆ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been filed at the cybercrime police station for Sensing Vulgar Messages to Girl on Phone in Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm