ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm