ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.
ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm