ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm