ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm