ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 05:46 pm
HK News Staffer
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am