ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm