ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm