ಬ್ರೇಕಿಂಗ್ ನ್ಯೂಸ್
28-03-21 02:02 pm Mangalore Correspondent ಕ್ರೈಂ
ಮಂಗಳೂರು, ಮಾ.28: ದುಬೈನಿಂದ ಬರುತ್ತಿದ್ದ ಕೇರಳ ಮೂಲದ ದಂಪತಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟುಕೊಂಡು ಬಂದು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಫೌಸಿಯಾ ಮಿಸಿರಿಯಾ ಮೊಯ್ದೀನ್(33) ಮತ್ತು ಆಕೆಯ ಪತಿ ಮೊಯ್ದೀನ್ ಕುಂಞ(44) ತಮ್ಮ ಮಕ್ಕಳೊಂದಿಗೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಈ ವೇಳೆ ಸಂಶಯ ಬಂದು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ, ಮಹಿಳೆಯ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಬಟ್ಟೆಯ ಒಳಗಡೆ ವಿಶೇಷವಾಗಿ ತಯಾರಿಸಿದ್ದ ಪಾಕೆಟ್ ನಲ್ಲಿ 851 ಗ್ರಾಮ್ ಚಿನ್ನದ ಗಂಟು ಪತ್ತೆಯಾಗಿದೆ. ಇದರ ಮೌಲ್ಯ 39.48 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ.
The officers of Mangaluru air customs on Saturday, March 27 evening thwarted yet another attempt to smuggle gold via Mangaluru International Airport. A lady and her husband have been arrested.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm