ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.

ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm