ಬ್ರೇಕಿಂಗ್ ನ್ಯೂಸ್
29-03-21 04:12 pm Mangalore Correspondent ಕ್ರೈಂ
ಬಂಟ್ವಾಳ, ಮಾ.29 : ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ- ಪುತ್ತೂರು ರಸ್ತೆಯ ಬಂಟ್ವಾಳದ ಇಡ್ಕಿದು ಎಂಬಲ್ಲಿ ಮದುವೆ ಕಾರ್ಯಕ್ರಮ ಇತ್ತು. ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಅಲ್ಲಿನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಅದೇ ಕಾರ್ಯಕ್ರಮಕ್ಕೆ ಬಂದಿದ್ದ ಕಬಕ ನಿವಾಸಿ ಹಮೀದ್ ಯಾನೆ ಮೌಲಾ ಅಮ್ಮಿ ಎಂಬಾತ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಾಲಕ ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದು ಮನೆಯವರಲ್ಲಿ ತಿಳಿಸಿದ್ದಾನೆ. ಈ ಬಗ್ಗೆ ಬಾಲಕನ ತಂದೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore, Vittal police arrested one person on the accusation of enticing and sexually harassing a minor boy in Bantwal who had arrived for a function.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm