ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm