ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm