ಬ್ರೇಕಿಂಗ್ ನ್ಯೂಸ್
29-03-21 04:34 pm Headline Karnataka News Network ಕ್ರೈಂ
ಮೈಸೂರು, ಮಾ.29: ಅಡಿಕೆ ವ್ಯಾಪಾರಿ ಒಬ್ಬರನ್ನು ಹಣಕಾಸು ದ್ವೇಷದಲ್ಲಿ ಜೊತೆಗಿದ್ದಾತನೇ ಬರ್ಬರವಾಗಿ ಕೊಲೆಗೈದ ಘಟನೆ ಪಿರಿಯಾಪಟ್ಟಣ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕೊಟ್ಟಮುಡಿ ಗ್ರಾಮದ ಜಮಾತ್ ಅಧ್ಯಕ್ಷ ಕೆ.ಎ. ಹ್ಯಾರಿಸ್ ಕೊಲೆಯಾದ ವ್ಯಕ್ತಿ. ಈ ಹಿಂದೆ ಕೆ.ಎ.ಹ್ಯಾರಿಸ್ ಬಳಿಯಲ್ಲೇ ಕೆಲಸಕ್ಕಿದ್ದ ಕೊಡಗು ಜಿಲ್ಲೆ ಮೂರ್ನಾಡು ಗ್ರಾಮದ ಹಮೀದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ 15- 20 ವರ್ಷದಿಂದ ಪಿರಿಯಾಪಟ್ಟಣದ ಹೊರವಲಯ ಚೌಡೇನಹಳ್ಳಿ ಗ್ರಾಮದಲ್ಲಿ ಹ್ಯಾರಿಸ್, ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಹ್ಯಾರಿಸ್ ಜೊತೆಗೆ ವ್ಯಾಪಾರದಲ್ಲಿ ಹಮೀದ್ ಕೆಲಸ ಮಾಡುತ್ತಿದ್ದ. ನಂತರದ ದಿನಗಳಲ್ಲಿ ಸ್ವಂತ ವ್ಯಾಪಾರ ಶುರು ಮಾಡಿದ್ದ. ವ್ಯಾಪಾರಕ್ಕೆ ಕೆ.ಎ ಹ್ಯಾರಿಸ್ ಹಣದ ನೆರವು ನೀಡಿದ್ದರು.
ಇತ್ತೀಚೆಗೆ ಹಣ ಮರಳಿಸುವಂತೆ ಹ್ಯಾರಿಸ್ ಕೇಳಿದ್ದರು. ಸೋಮವಾರ ಬೆಳಗ್ಗೆ ಹಮೀದ್ ಹಣ ನೀಡುವುದಾಗಿ ಕರೆದಿದ್ದು ಬಳಿಕ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
Madikeri man brutally murdered over a financial dispute in Mysore. The deceased has been identified as K A Harris.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm