ಬ್ರೇಕಿಂಗ್ ನ್ಯೂಸ್
22-08-20 11:48 am Mangalore Reporter ಕ್ರೈಂ
ಬಂಟ್ವಾಳ, ಆ. 21: ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಪರನೀರು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಉದಯ ಹಲ್ಲೆಗೆ ಒಳಗಾದ ಯುವಕನಾಗಿದ್ದು ಆತ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರ ಕೆಲವರು ಇದ್ದ ತಂಡ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಒಡ್ಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲ್ಲೆ ನಡೆಸಿರುವ ತಂಡದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮನೆಯೊಂದರಿಂದ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ತಂಡ ಯುವಕನನ್ನು ಕಲ್ಲಡ್ಕದ ಪರನೀರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿತ್ತು.
VIdeo:
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm