ಬ್ರೇಕಿಂಗ್ ನ್ಯೂಸ್
22-08-20 11:48 am Mangalore Reporter ಕ್ರೈಂ
ಬಂಟ್ವಾಳ, ಆ. 21: ಮೊಬೈಲ್ ಕಳ್ಳತನ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಪರನೀರು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಳ್ತಿಲ ಗ್ರಾಮದ ನಿವಾಸಿ ಉದಯ ಹಲ್ಲೆಗೆ ಒಳಗಾದ ಯುವಕನಾಗಿದ್ದು ಆತ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದ. ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರ ಕೆಲವರು ಇದ್ದ ತಂಡ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಒಡ್ಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಹಲ್ಲೆ ನಡೆಸಿರುವ ತಂಡದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮನೆಯೊಂದರಿಂದ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ತಂಡ ಯುವಕನನ್ನು ಕಲ್ಲಡ್ಕದ ಪರನೀರು ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿತ್ತು.
VIdeo:
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am