ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm