ಬ್ರೇಕಿಂಗ್ ನ್ಯೂಸ್
30-03-21 12:54 pm Mangalore Correspondent ಕ್ರೈಂ
ಬಂಟ್ವಾಳ, ಮಾ.30 : ಮಸೀದಿಗೆ ನುಗ್ಗಿ ಅಲ್ಲಿ ಮಲಗಿದ್ದ ಮದ್ರಸಾ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಫರಂಗಿಪೇಟೆ - ಅಮ್ಮೆಮ್ಮಾರ್ ರಸ್ತೆಯಲ್ಲಿರುವ ಮಸೀದಿ ಒಂದರಲ್ಲಿ ಮದ್ರಸಾದಲ್ಲಿ ಗುರುವಾಗಿ ಕೆಲಸ ಮಾಡುತ್ತಿದ್ದ ಮುಸ್ತಾಕ್ ಎಂಬವರು ಹಲ್ಲೆಗೆ ಒಳಗಾದವರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ರಾತ್ರಿ ಮಸೀದಿ ಮೇಲ್ಮಹಡಿಯಲ್ಲಿ ಮಲಗಿದ್ದರು.
ತಡರಾತ್ರಿ ಅಲ್ಲಿಗೆ ನುಗ್ಗಿದ ಮೂವರ ತಂಡ ಮುಷ್ತಾಕ್ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಮಸೀದಿಯಿಂದ ಇಳಿದು ಓಡಿ ಪರಾರಿಯಾಗಿದ್ದು, ಕಾಲಿಗೆ ಗಾಯಗಳಾಗಿವೆ. ಮುಸ್ತಾಕ್ ಕುಂದಾಪುರ ನಿವಾಸಿಯಾಗಿದ್ದು, ಬಿರ್ರುಲ್ ವಾಲಿದೈನ್ ಮಸೀದಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.
ಮಸೀದಿ ಒಳಗಿನವರೇ ಯಾವುದೋ ದ್ವೇಷದಲ್ಲಿ ಈ ಹಲ್ಲೆ ನಡೆಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Madrasa priest was attacked by some miscreants inside the Mosque in Farangipete, Mangalore. Some internal matter is said to be the reason for the incident.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm