ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.
ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 02:59 pm
Mangalore Correspondent
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm