ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm