ಬ್ರೇಕಿಂಗ್ ನ್ಯೂಸ್
30-03-21 05:21 pm Mangalore Correspondent ಕ್ರೈಂ
ಬೆಂಗಳೂರು, ಮಾ.30: ಸಿಡಿ ಲೇಡಿಯ ಪರವಾಗಿ ಹೈಕೋರ್ಟಿನಲ್ಲಿ ವಾದಿಸುತ್ತಿರುವ ವಕೀಲ ಜಗದೀಶ ಕುಮಾರ್ ಅವರನ್ನು ಕೊಲೆ ಮಾಡುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬ ಕರೆ ಮಾಡಿ, ಬೆದರಿಕೆ ಒಡ್ಡಿದ್ದಾನೆ.

ಈ ಬಗ್ಗೆ ವಕೀಲ ಜಗದೀಶ ಕುಮಾರ್ ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಹೇಳಿಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ. ಬೆಹ್ರೈನ್ ನಿಂದ ಕರೆ ಮಾಡಿರುವ ವ್ಯಕ್ತಿ ನಿನ್ನ ತಲೆ ಕಡಿಯುತ್ತೇನೆ, ನೀನು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತೀಯಾ ಎಂದು ಬೆದರಿಸಿದ್ದಾನೆ. ಕರೆ ಮಾಡಿ ಹೀಗೆ ಹೇಳುವ ಆಡಿಯೋವನ್ನು ಜಗದೀಶ್ ರೆಕಾರ್ಡ್ ಮಾಡಿದ್ದು, ಫೇಸ್ಬುಕ್ ನಲ್ಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಅಲ್ಲದೆ, ಯುವತಿಯ ಪರವಾಗಿ ನ್ಯಾಯ ಕೇಳುತ್ತಿರುವ ವಕೀಲನಿಗೇ ಬೆದರಿಕೆ ಹಾಕಿದರೆ, ಯುವತಿಯನ್ನು ಇವರು ಬಿಟ್ಟಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನಗೆ ಯಾವ ಭಯಾನೂ ಇಲ್ಲ. ಆದರೆ, ಕಳೆದ ನಾಲ್ಕು ದಿನಗಳಿಂದ ಬೇರೆ ಬೇರೆ ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಬಯಸುತ್ತೇನೆ. ಇದರಿಂದ ಇವರ ಮನಸ್ಥಿತಿ ನಮಗೆ ಅರಿವಿಗೆ ಬರುತ್ತಿದೆ ಎಂದಿದ್ದಾರೆ.
ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಕನ್ನಡ ಭಾಷೆ ಮಂಗಳೂರಿನ ನಿವಾಸಿಯ ರೀತಿ ಇದೆ. ಬೆಹ್ರೈನಲ್ಲಿರುವ ಮಂಗಳೂರಿನ ವ್ಯಕ್ತಿ ಇಂಟರ್ನೆಟ್ ಕರೆ ಮಾಡಿ ಮಾತನಾಡಿರುವ ಶಂಕೆಯಿದೆ. ಕರೆಯಲ್ಲಿ ಯುವಕ ತನ್ನ ಹೆಸರನ್ನು ಹೇಳಿಕೊಂಡಿಲ್ಲ.
Lawyer of sex scandal Cd lady lawyer Jagadish receives life threat call from Mangalore based man over telephonic call.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm