ಬ್ರೇಕಿಂಗ್ ನ್ಯೂಸ್
01-04-21 10:49 am Mangalore Correspondent ಕ್ರೈಂ
ಸುಳ್ಯ, ಎ.1 : ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಇಂದು ಮುಂಜಾನೆ ಪೇಪರ್ ಏಜೆಂಟ್ ಪತ್ರಿಕೆ ಹಾಕಲು ಬಂದಾಗ ಜ್ಯುವೆಲ್ಲರಿಯ ಬೀಗ ಒಡೆದಿರುವುದು ಕಂಡುಬಂದಿದ್ದು ಅಂಗಡಿ ಮಾಲಕರಿಗೆ ವಿಷಯ ತಿಳಿಸಿದ್ದಾರೆ. ಮಾಲಕರು ಸ್ಥಳಕ್ಕಾಗಮಿಸಿ ಅಂಗಡಿ ತೆರೆದಾಗ ಕಳ್ಳರು ನುಗ್ಗಿರುವುದು ಕಂಡುಬಂದಿದೆ. ಬಳಿಕ ಪೊಲೀಸರಿಗೆ ತಿಳಿಸಿದ್ದು ಸುಮಾರು 50 ಸಾವಿರ ರೂ. ನಗದು ಮತ್ತು 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದಾಗಿ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಆಗಮಿಸಿದ್ದಾರೆ. ಅಂಗಡಿ ಒಳಗಿದ್ದ ಸಿಸಿಟಿವಿ ಕ್ಯಾಮರಾವನ್ನು ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ವಾರದ ಹಿಂದಷ್ಟೇ ಪುತ್ತೂರು ಪೇಟೆಯಲ್ಲಿ ಇದೇ ರೀತಿ ಜುವೆಲ್ಲರಿಗೆ ನುಗ್ಗಿದ ಕಳ್ಳರು ಭಾರೀ ಪ್ರಮಾಣದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದರು. ಆ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸುಳ್ಯದಲ್ಲಿ ಮತ್ತೊಂದು ಕೃತ್ಯ ನಡೆದಿದೆ.
Mohan jewellery mart shop robbed of valuables worth lakhs in Sullia. The police are now investigating the case.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm