ಬ್ರೇಕಿಂಗ್ ನ್ಯೂಸ್
01-04-21 10:49 am Mangalore Correspondent ಕ್ರೈಂ
ಸುಳ್ಯ, ಎ.1 : ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಇಂದು ಮುಂಜಾನೆ ಪೇಪರ್ ಏಜೆಂಟ್ ಪತ್ರಿಕೆ ಹಾಕಲು ಬಂದಾಗ ಜ್ಯುವೆಲ್ಲರಿಯ ಬೀಗ ಒಡೆದಿರುವುದು ಕಂಡುಬಂದಿದ್ದು ಅಂಗಡಿ ಮಾಲಕರಿಗೆ ವಿಷಯ ತಿಳಿಸಿದ್ದಾರೆ. ಮಾಲಕರು ಸ್ಥಳಕ್ಕಾಗಮಿಸಿ ಅಂಗಡಿ ತೆರೆದಾಗ ಕಳ್ಳರು ನುಗ್ಗಿರುವುದು ಕಂಡುಬಂದಿದೆ. ಬಳಿಕ ಪೊಲೀಸರಿಗೆ ತಿಳಿಸಿದ್ದು ಸುಮಾರು 50 ಸಾವಿರ ರೂ. ನಗದು ಮತ್ತು 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನ ಕಳವಾಗಿರುವುದಾಗಿ ದೂರು ನೀಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಆಗಮಿಸಿದ್ದಾರೆ. ಅಂಗಡಿ ಒಳಗಿದ್ದ ಸಿಸಿಟಿವಿ ಕ್ಯಾಮರಾವನ್ನು ಡಿ.ವಿ.ಆರ್. ಬಾಕ್ಸ್ ಸಮೇತ ಕಳ್ಳರು ಹೊತ್ತೊಯ್ದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
ವಾರದ ಹಿಂದಷ್ಟೇ ಪುತ್ತೂರು ಪೇಟೆಯಲ್ಲಿ ಇದೇ ರೀತಿ ಜುವೆಲ್ಲರಿಗೆ ನುಗ್ಗಿದ ಕಳ್ಳರು ಭಾರೀ ಪ್ರಮಾಣದ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದರು. ಆ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ ಸುಳ್ಯದಲ್ಲಿ ಮತ್ತೊಂದು ಕೃತ್ಯ ನಡೆದಿದೆ.
Mohan jewellery mart shop robbed of valuables worth lakhs in Sullia. The police are now investigating the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm