ಬ್ರೇಕಿಂಗ್ ನ್ಯೂಸ್
01-04-21 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಎ.1: ದನ ಕಳ್ಳರೆಂದು ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಂ ಎಂಬಾತ ತನ್ನ ಪಿಕಪ್ ವಾಹನದಲ್ಲಿ ಮಹಮ್ಮದ್ ಮುಸ್ತಾಫ ಎಂಬಾತನ ಜೊತೆ ಸವಣಾಲಿಗೆ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿ ರಾತ್ರಿ ಊಟ ಮುಗಿಸಿ 10.30ರ ವೇಳೆಗೆ ಮರಳುತ್ತಿದ್ದಾಗ ಸವಣಾಲು ಸಮೀಪದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಪಿಕಪ್ ವಾಹನವನ್ನು ಅಡ್ಡಹಾಕಿದ್ದಾರೆ. ಇದೇ ವೇಳೆ, ಓಮ್ನಿ ಕಾರಿನಲ್ಲಿ ಮತ್ತೆ ಕೆಲವು ಯುವಕರು ಆಗಮಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನೀವು ದನ ಕಳ್ಳರು. ರಾತ್ರಿ ವೇಳೆ ಪಿಕಪ್ ವಾಹನದಲ್ಲಿ ಎಲ್ಲಿ ಹೋಗುತ್ತಿದ್ದೀರಿ ಎಂದು ಪ್ರಶ್ನೆ ಮಾಡುತ್ತಾ ದೊಣ್ಣೆ ಮತ್ತು ಚಪ್ಪಲಿಯಿಂದ ಹೊಡೆದಿದ್ದಾರೆ. ಪಿಕಪ್ ವಾಹನದ ಮೇಲೂ ಹಾನಿ ಮಾಡಿದ್ದಾರೆ.

ಏಟಿನಿಂದ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಆಬಳಿಕ ರಾತ್ರಿ ಒಬ್ಬರು ಗಮನಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಲ್ಲೆಗೊಳಗಾದ ಅಬ್ದುಲ್ ರಹೀಂ ಹಲ್ಲೆಗೈದ ತಂಡದ ಕೆಲವರನ್ನು ಗುರುತಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂಬವರನ್ನು ಬಂಧಿಸಿದ್ದಾರೆ.
Mangalore Gang accuses two persons on Pick up Van of cattle trafficking attacks them brutally in Belthanagady. The police have arrested five in connection to this case.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm