ಬ್ರೇಕಿಂಗ್ ನ್ಯೂಸ್
22-08-20 03:26 pm Hassan Reporter ಕ್ರೈಂ
ಹಾಸನ, ಆಗಸ್ಟ್ 22: ಗಣೇಶ ಹಬ್ಬದಂದು ಹಾಡಹಗಲೇ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ.
ಕುಮಾರ್ (43) ಕೊಲೆಯಾದ ದುರ್ದೈವಿ. ಕೊಲೆಯಾದ ಕುಮಾರ್ ನಿಂಗೇಗೌಡನ ಕೊಪ್ಪಲು ಬಳಿಯಲ್ಲಿರುವ ಕೆರೆಯಲ್ಲಿ ಬೈಕ್ ತೊಳೆಯಲು ಬಂದಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ ಗೋವಿಂದೇಗೌಡ ಹಿಂದಿನಿಂದ ಬಂದು ಬೈಕ್ ತೊಳೆಯುತ್ತಿದ್ದ ಕುಮಾರ್ನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ ಗೋವಿಂದೇಗೌಡನನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸರಿಗೆ ಸ್ಥಳದಲ್ಲಿದ್ದರು ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm