ಬ್ರೇಕಿಂಗ್ ನ್ಯೂಸ್
02-04-21 02:15 pm Mangalore Correspondent ಕ್ರೈಂ
ಉಳ್ಳಾಲ, ಎ.2; ಗಡಿಭಾಗ ತಲಪಾಡಿಯ ತಚ್ಚಣಿ ಬಳಿಯ ವಿಲೇಜ್ ಬಾರ್ ಬಳಿ ನಿಷೇಧಿತ ಎಂಡಿಎಂ ಡ್ರಗ್ ಪೌಡರನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಉಪ್ಪಳ ಮೂಲದ ಇಬ್ಬರನ್ನು ಎ.ಸಿ.ಪಿ ರಂಜಿತ್ ಬಂಡಾರು ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಕಳೆದ ವಾರ ತಲಪಾಡಿಯ ತಚ್ಚಣಿಯ ವಿಲೇಜ್ ಬಾರ್ ಬಳಿ ಆರೋಪಿಗಳಾದ ಉಪ್ಪಳ ಪಚ್ಚಿಲ ಮಾರ್ ನಿವಾಸಿ ಫಝಲ್ ಪಿ.ಎಮ್(27) ಮತ್ತು ಉಪ್ಪಳ ಮಜಲ್ ನಿವಾಸಿ ಮಹಮ್ಮದ್ ನೌಫಾಲ್(38) ಎಂಬಿಬ್ಬರು ನಿಷೇಧಿತ MDM ಮಾತ್ರೆಗಳನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದು ಖಚಿತ ಮಾಹಿತಿ ಆಧಾರದಲ್ಲಿ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಬಂಡಾರು ನೇತೃತ್ವದ ತಂಡ ಮತ್ತು ಉಳ್ಳಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 9,000 ರೂಪಾಯಿ ಮೌಲ್ಯದ MDM ಪೌಡರ್, ಒಂದು ಸ್ವಿಪ್ಟ್ ಕಾರು ಮತ್ತು ದ್ವಿಚಕ್ರ ವಾಹನವನ್ನ ವಶ ಪಡಿಸಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ನಿರ್ದೇಶನದಂತೆ ಡಿ.ಸಿ.ಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಮಾರ್ಗದರ್ಶನದಲ್ಲಿ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
Two have been arrested by Ullal police for selling drugs near talapady
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm