ಬ್ರೇಕಿಂಗ್ ನ್ಯೂಸ್
 
            
                        03-04-21 12:34 pm Headline Karnataka News Network ಕ್ರೈಂ
 
            ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
 
            
            
            Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
 
    
            
             27-10-25 10:42 pm
                        
            
                  
                Bangalore Correspondent    
            
                    
 
    ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
 
    ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
 
    ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
 
    "ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
 
    
            
             26-10-25 11:01 pm
                        
            
                  
                HK News Desk    
            
                    
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    Kurnool Bus Fire, Accident, Latest News: ಹೈದರ...
24-10-25 05:43 pm
 
    
            
             27-10-25 10:25 pm
                        
            
                  
                Udupi Correspondent    
            
                    
 
    ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
 
    RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
 
    ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
 
    ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
 
    
            
             27-10-25 05:29 pm
                        
            
                  
                HK News Desk    
            
                    
 
    ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
 
    ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
 
    Surathkal Murder Attempt, Arrest, Crime; ಸುರತ...
24-10-25 08:20 pm