ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm