ಬ್ರೇಕಿಂಗ್ ನ್ಯೂಸ್
03-04-21 12:34 pm Headline Karnataka News Network ಕ್ರೈಂ
ಕಲಬುರಗಿ,,ಎ.3: ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು.
ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು. ಬಳಿಕ ಸಾಕ್ಷ್ಯ ನಾಶಮಾಡುವ ಉದ್ದೇಶದಿಂದ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Maharashtra Man was brutally murdered by gang of five on old rivalry in Kalaburgi, Karnataka. Five have been arrested by the police.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm