ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.
ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 02:59 pm
Mangalore Correspondent
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm