ಬ್ರೇಕಿಂಗ್ ನ್ಯೂಸ್
04-04-21 09:24 am Mangaluru Correspondent ಕ್ರೈಂ
ಮಂಗಳೂರು, ಎ.4: 12 ರ ಹರೆಯದ ಬಾಲಕನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕೆ.ಸಿ.ರೋಡ್ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಮಗ ಆಕೀಫ್ (12) ಮೃತ ಬಾಲಕ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಕೀಫ್ ಪಬ್ ಜಿ ಆಡಲೆಂದು ಮನೆಯಿಂದ ಹೊರಗೆ ಹೋಗಿದ್ದ. ಆದರೆ, ಹತ್ತು ಗಂಟೆಯಾದ್ರೂ ಮನೆಗೆ ಬಂದಿಲ್ಲ ಎಂದು ಮನೆಯವರು ಹುಡುಕಾಡಿದ್ದು ಬಾಲಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ, ಮನೆಯಿಂದ 500 ಮೀಟರ್ ದೂರವಿರುವ ಹುಡುಗ ಶಾಲೆ ಕಲಿಯುತ್ತಿದ್ದ ಫಲಾಹ್ ಸ್ಕೂಲಿನ ಮೈದಾನದ ಮೂಲೆಯಲ್ಲಿ ಶವ ಪತ್ತೆಯಾಗಿದೆ.

ಬಾಲಕನ ಮುಖಕ್ಕೆ ಪೆಟ್ಟು ಬಿದ್ದು ಜಜ್ಜಿದ ಸ್ಥಿತಿ ಕಂಡುಬಂದಿದೆ. ಯಾರೋ ತಲೆಯ ಭಾಗಕ್ಕೆ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ತೆರಳಿದ್ದು ಪರಿಶೀಲನೆ ನಡೆಸಿ ಆಘಾತ ವ್ಯಕ್ತಪಡಿಸಿದ್ದಾರೆ.
ಗೆಳೆಯರ ಜೊತೆ ಹುಡುಗ ಪಬ್ ಜಿ ಆಡುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ತಂದೆ, ಮೊಹಮ್ಮದ್ ಹನೀಫ್ ಸ್ಥಳೀಯ ಪ್ರದೀಪ್ ಎನ್ನುವ ಹುಡುಗನ ಜೊತೆ ಆಟವಾಡುತ್ತಿದ್ದ. ಆತನ ಬಗ್ಗೆ ಸಂಶಯ ಇರುವುದಾಗಿ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಆಕೀಫ್ ಪಬ್ ಜಿ ಆಟ ಆಡುತ್ತಿದ್ದನೇ ಅಥವಾ ಮಾರಣಾಂತಿಕ ಬ್ಲೂ ವೇಲ್ ಚಾಲೆಂಜ್ ಆಡುತ್ತಿದ್ದನೇ ಎನ್ನುವ ಬಗ್ಗೆ ತಿಳಿದಿಲ್ಲ. ಮನೆಯವರು ಪಬ್ ಜಿ ಆಟದ ಬಗ್ಗೆ ಹೇಳಿದ್ದಾರೆ. ಬ್ಲೂ ವೇಲ್ ಚಾಲೆಂಜಿಂಗ್ ಗೇಮ್ ಗೆಳೆಯರು ಮತ್ತು ಕಮಾಂಡಿಂಗ್ ನಡುವೆ ಆಡುವ ಆಟವಾಗಿದ್ದು ಅದರಲ್ಲಿ ತೊಡಗಿಸಿದ್ದರೇ ಅನ್ನೋದು ಗೊತ್ತಾಗಿಲ್ಲ. ಬಾಲಕ ಮೈದಾನದ ಕಾಂಪೌಂಡ್ ಗೋಡೆ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆಕ್ರೋಶ, ಉದ್ವಿಗ್ನದ ಭಾವ ಮೂಡಿಸಿದೆ.
Mangaluru Missing boy found murdered near KC Road ullal fight over PUBG game suspected. Mangalore police commissioner Shashi Kumar is in the spot investigating the case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm