ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.

ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
![]()
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm