ಬ್ರೇಕಿಂಗ್ ನ್ಯೂಸ್
06-04-21 10:39 am Mangalore Correspondent ಕ್ರೈಂ
ಮಂಗಳೂರು, ಏ.6 : ನಗರದ ಬೆಂದೂರ್ ವೆಲ್ ನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚಿನ ಕಚೇರಿಗೆ ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ಹಣ ಎಗರಿಸಿದ ಘಟನೆ ನಡೆದಿದೆ.
ಏಪ್ರಿಲ್ 5 ರ ಮುಂಜಾನೆ 6.30 ರ ವೇಳೆಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಚರ್ಚ್ ಪಾದ್ರಿ ಬೆಳಗ್ಗೆ 6.30 ಕ್ಕೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾಥನೆಗೆ ತೆರಳುವ ಸಂದರ್ಭದಲ್ಲಿ ಕಚೇರಿಗೆ ಬೀಗ ಹಾಕಲು ಮರೆತಿದ್ದರು. ಇದೇ ವೇಳೆ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಡ್ರಾವರಿನಲ್ಲಿದ್ದ 4.98 ಲಕ್ಷ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ, ಶನಿವಾರ ಚರ್ಚ್ ನಲ್ಲಿ ಪೂಜೆ, ಇನ್ನಿತರ ಕಾರ್ಯಕ್ರಮಗಳಿದ್ದವು.
ಘಟನೆಯ ಬಗ್ಗೆ ಮಾಹಿತಿ ಪಡೆದ ಕದ್ರಿ ಪೊಲೀಸರು ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An unidentified man reportedly entered the office of Bendore Church in Mangalore and decamped with cash Rs 4.98 lac. The incident took place early in the morning on Monday, April 5. Kadri police are investigating the case.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 10:25 pm
Udupi Correspondent
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm