ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm