ಬ್ರೇಕಿಂಗ್ ನ್ಯೂಸ್
07-04-21 12:44 pm Headline Karnataka News Network ಕ್ರೈಂ
ಕಾಸರಗೋಡು, ಏ. 7: ಚುನಾವಣೆ ಮುಗಿಯುತ್ತಿದ್ದಂತೆ ಕಣ್ಣೂರಿನಲ್ಲಿ ಘರ್ಷಣೆ ನಡೆದಿದ್ದು ಮುಸ್ಲಿಂ ಲೀಗ್ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದವನನ್ನು ಕೂತುಪರಂಬ ಪುಳ್ಳಕರೆ ನಿವಾಸಿ ಮನ್ಸೂರ್ ( 22) ಎಂದು ಗುರುತಿಸಲಾಗಿದ್ದು ಈತನ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದಾನೆ. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದ್ದು , ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.
ಗಂಭೀರ ಗಾಯಗೊಂಡ ಸೋದರರಿಬ್ಬರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮುಂಜಾನೆ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ, ಮನ್ಸೂರ್ ಸಹೋದರ ಮುಹಸಿನ್ ಮತಗಟ್ಟೆಯಲ್ಲಿ ಯುಡಿಎಫ್ ಏಜಂಟ್ ಆಗಿದ್ದ. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡ ಬೆದರಿಕೆ ಒಡ್ಡಿದ್ದು ರಾತ್ರಿ ಮನೆಗೆ ನುಗ್ಗಿದ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾಗಿತ್ತು.
ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತುಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಕೃತ್ಯವನ್ನು ಖಂಡಿಸಿ ಕೂತುಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯುಡಿಎಫ್ ಕರೆ ನೀಡಿದೆ.
The Youth League activist Paral Mansoor, 22, was killed after assailants attacked him soon after the polling was over at Pullukkara Mukil Peedika in Koothuparamba on Tuesday evening.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm