ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm