ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm