ಬ್ರೇಕಿಂಗ್ ನ್ಯೂಸ್
07-04-21 04:32 pm Headline Karnataka News Network ಕ್ರೈಂ
ಬೆಂಗಳೂರು, ಎ.7: ಗಂಡ- ಹೆಂಡತಿ ಜಗಳದಲ್ಲಿ ತಂದೆಯ ಪರ ನಿಲ್ಲುತ್ತಾಳೆಂಬ ಕೋಪದಲ್ಲಿ ತಾಯಿಯೇ ತನ್ನ ಮೂರು ವರ್ಷದ ಕಂದಮ್ಮನನ್ನು ಕತ್ತು ಹಿಸುಕಿ ಕೊಲೆಗೈದ ಅಮಾನವೀಯ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಮಲ್ಲತಹಳ್ಳಿಯ ಈರಣ್ಣ ಎಂಬವರ ಪುತ್ರಿ ಮೂರು ವರ್ಷದ ವಿನುತಾ ಮೃತ ಮಗು. ಮಗಳನ್ನು ಕೊಂದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ಈರಣ್ಣ ಹಾಗೂ ಸುಧಾ ಮಲ್ಲತಹಳ್ಳಿಯ ಫ್ಲಾಟ್ ಒಂದರಲ್ಲಿ ವಾಸವಿದ್ದರು. ಈರಣ್ಣ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸುಧಾ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದರು. ರಾತ್ರಿ ಮನೆಯಲ್ಲಿ ಟಿವಿ ನೋಡುವ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿದ್ದು, ವಿನುತಾ ತಂದೆಯ ಪರ ನಿಂತಿದ್ದಾಳೆ.
ತಂದೆ ನ್ಯೂಸ್ ನೋಡುತ್ತಿದ್ದುದಕ್ಕೆ ಮಗಳು ವಿನುತಾ ಕೂಡ ದನಿಗೂಡಿಸಿದ್ದು, ತಂದೆಗೆ ಬೇಕಾದ ಚಾನೆಲ್ ಇಡುವಂತೆ ಹೇಳಿದ್ದಾಳೆ. ಹೀಗೆ ಅನೇಕ ವಿಚಾರದಲ್ಲಿ ಮಗಳು ತಂದೆ ಪರ ನಿಂತಿದ್ದರಿಂದ ಕೋಪಗೊಂಡಿದ್ದ ತಾಯಿ ಸುಧಾ ಮಂಗಳವಾರ ಸಂಜೆ ಮಗಳನ್ನು ಗೋಬಿ ಮಂಚೂರಿ ಕೊಡಿಸುವುದಾಗಿ ಹೇಳಿ ಬೇರೆ ಕಡೆಗೆ ಕರೆದೊಯ್ದಿದ್ದಾಳೆ.
ನಂತರ ನಿರ್ಮಾಣ ಹಂತದ ಕಟ್ಟಡದ ಬಳಿಗೆ ಕರೆದೊಯ್ದು ವೈಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಪತಿಯ ಬಳಿ ಹೇಳಿದ್ದಾಳೆ. ಈ ಬಗ್ಗೆ ಈರಣ್ಣ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ ಇಂದು ಬೆಳಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸಂಶಯದ ಮೇರೆಗೆ ತಾಯಿ ಸುಧಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ನಡೆಸಿದ್ದನ್ನು ಒಪ್ಪಿಕೊಂಡಿದ್ದಾಳೆ.
In a shocking incident, a three-year-old girl was killed by her own mother for supporting her father during a quarrel.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm