ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm