ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm