ಬ್ರೇಕಿಂಗ್ ನ್ಯೂಸ್
08-04-21 10:48 am Mangalore Correspondent ಕ್ರೈಂ
ಬೆಳ್ತಂಗಡಿ, ಎ.8 : ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರೀತಿಸುತ್ತಿದ್ದ ಹುಡುಗಿ ಮನೆ ಬಿಟ್ಟು ಬರಲು ಒಪ್ಪದ ಕಾರಣಕ್ಕೆ ಆಕೆಯ ಮನೆಗೇ ನುಗ್ಗಿ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದ್ದು ಭಗ್ನ ಪ್ರೇಮಿಯನ್ನು ಹಿಡಿದು ಮನೆಯವರೇ ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ನಿವಾಸಿ, 21 ವರ್ಷದ ಮುಸ್ಲಿಂ ಯುವತಿ ಇರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪುಂಜಾಲಕಟ್ಟೆ ನಿವಾಸಿ ಶಮೀರ್ (22) ಚೂರಿ ಇರಿದ ಯುವಕನಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಶಮೀರ್, ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ ಎನ್ನಲಾಗುತ್ತಿದ್ದು ಮದುವೆಯಾಗಲು ಒತ್ತಾಯಿಸುತ್ತಿದ್ದ. ಅಲ್ಲದೆ, ಮನೆ ಬಿಟ್ಟು ಬರುವಂತೆ ಒತ್ತಾಯ ಮಾಡುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದಳು. ಮಂಗಳವಾರ ರಾತ್ರಿ 10.20ಕ್ಕೆ ಯುವಕ ಶಮೀರ್ ಏಕಾಏಕಿ ಯುವತಿಯ ಮನೆಗೆ ನುಗ್ಗಿದ್ದು ರಂಪ ಮಾಡಿದ್ದಾನೆ. ಅಲ್ಲದೆ, ತನ್ನೊಂದಿಗೆ ಬರಲು ಒಪ್ಪದ ಯುವತಿಗೆ ಚೂರಿಯಿಂದ ಇರಿದಿದ್ದಾನೆ. ಮನೆಮಂದಿ ಯುವಕನನ್ನು ಹಿಡಿದಿದ್ದು ಬಳಿಕ ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾಳೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Boy stabs girl over refuse to marriage in Belthangady. The arrested has been identified as Shamir.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm