ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm