ಬ್ರೇಕಿಂಗ್ ನ್ಯೂಸ್
08-04-21 02:03 pm Headline Karnataka News Network ಕ್ರೈಂ
ಬೆಂಗಳೂರು,ಎ.8 : ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಬೆಂಗಳೂರು: ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇಬ್ಬರನ್ನು ಕೊಲೆಗೈದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಸಂತೃಪ್ತಿ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮತಾ ಬಸು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಸಂತೃಪ್ತಿ ನಗರದಲ್ಲಿ ಸ್ವಂತ ಮನೆ ಹೊಂದಿದ್ದರು. ಮಗ ಸಹ ಪಕ್ಕದ ಬೀದಿಯಲ್ಲಿ ಪ್ರತ್ಯೇಕ ಮನೆಯೊಂದರಲ್ಲಿ ವಾಸವಾಗಿದ್ದನು.

ಈ ನಡುವೆ ಮಮತಾ ಪುತ್ರನ ಸ್ನೇಹಿತನಾಗಿದ್ದ ಒಡಿಶಾ ಮೂಲದ ದೇವಬ್ರತಾ ಎಂಬುವರಿಗೆ ನಗರದಲ್ಲಿ ಲೆಕ್ಚರಲ್ ಆಗಿ ಕೆಲಸ ದೊರಕಿತ್ತು. ಈ ನಿಟ್ಟಿನಲ್ಲಿ 20 ದಿನಗಳ ಹಿಂದೆ ನಗರಕ್ಕೆ ಬಂದು ಸ್ನೇಹಿತನ ಸಲಹೆಯಂತೆ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದ. ಆದರೆ ನಿನ್ನೆ ರಾತ್ರಿ ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿದ್ದಾನೆ. ಈ ವೇಳೆ ಚಾಕುವಿನಿಂದ ಮನೆಯಲ್ಲಿದ್ದ ಇಬ್ಬರನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಪುಟ್ಟೇನಹಳ್ಳಿ ಪೊಲೀಸರು ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಂಬಂಧ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
An unidentified person who entered a house in Bangalore has killed two people and then fleeing with cash and gold. Puttanahalli police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm