ಬ್ರೇಕಿಂಗ್ ನ್ಯೂಸ್
09-04-21 12:02 pm Headline Karnataka News Network ಕ್ರೈಂ
ಬೆಂಗಳೂರು,ಎ.9: ನಾನು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ, ನಿಮಗೆ ಬೇಕಿದ್ದರೆ ವಿನಾಯಿತಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನ ಮೋಸ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವಿನಾಯಿತಿ ದರದಲ್ಲಿ ಕಾರು ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಳಗಾವಿ ಮೂಲದ ಅಂಜನೇಷ್ ಮಟಪತಿಯನ್ನ (31) ಪೊಲೀಸರು ಬಂಧಿಸಿದ್ದಾರೆ. ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಅಂಜನೇಷನ್ ಮಟಪತಿ ಮೇಲಿದೆ.
ಈ ನಕಲಿ ಸೇನಾಧಿಕಾರಿಯನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಕಲಿ ಪಿಸ್ತೂಲ್, ಸೇನೆಯ ಗುರುತಿನ ಚೀಟಿ, ಸಮವಸ್ತ್ರವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಸುಬ್ರಹ್ಮಣ್ಯನಗರ ನಿವಾಸಿ ನಾಗೇಂದ್ರ ಮತ್ತು ಅವರ ಸಂಬಂಧಿಯೊಬ್ಬರಿಗೆ ಸುಮಾರು 23 ಲಕ್ಷ ರೂಪಾಯಿ ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಮೂವರು ಯುವತಿಯರಿಗೂ ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಪೈಕಿ ಇಬ್ಬರು ಯುವತಿಯರ ಜತೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾನೆ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
Bangalore Fake soldier arrested for cheating many Girls of marriage and persons of buying cars. The arrested has been identified as Anjanesh
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm