ಬ್ರೇಕಿಂಗ್ ನ್ಯೂಸ್
09-04-21 10:15 pm Headline Karnataka News Network ಕ್ರೈಂ
ಬೆಂಗಳೂರು, ಎ.9 : ರಕ್ಷಿತ್ ಶೆಟ್ಟಿ - ರಶ್ಮಿಕಾ ಮಂದಣ್ಣ ನಟನೆಯ ಸೂಪರ್ ಹಿಟ್ ಚಿತ್ರ ಕಿರಿಕ್ ಪಾರ್ಟಿ. ಆದರೆ, ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಕಿರಿಕ್ ಪಾರ್ಟಿ ಚಿತ್ರತಂಡಕ್ಕೇ ಈಗ ಸಂಕಷ್ಟ ಎದುರಾಗಿದೆ. ಇಡೀ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಆರೋಪಿತರನ್ನು ಬಂಧಿಸಿ ಕರೆತರುವಂತೆ ಕೋರ್ಟ್ ಸೂಚಿಸಿದೆ. ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋಸ್ ಆರೋಪಿಗಳಾಗಿದ್ದು ಬಂಧನ ವಾರೆಂಟ್ ಜಾರಿಯಾಗಿದೆ. ಲಹರಿ ಸಂಸ್ಥೆಯಿಂದ ಇವರ ವಿರುದ್ಧ ದೂರು ನೀಡಿದ್ದು ಅನುಮತಿ ಇಲ್ಲದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ತಮ್ಮ ಹಾಡನ್ನು ಅಕ್ರಮವಾಗಿ ಬಳಸಿಕೊಂಡಿದ್ದಾಗಿ ಆರೋಪಿಸಿ ದೂರು ನೀಡಿತ್ತು.
2016ರಲ್ಲಿ ಲಹರಿ ಸಂಸ್ಥೆ ಕಾಪಿ ರೈಟ್ ಆಕ್ಟ್ ಅಡಿ ದೂರು ದಾಖಲು ಮಾಡಿತ್ತು. ಸಿನಿಮಾ ಬಿಡುಗಡೆಯಾಗಿ 5 ವರ್ಷಗಳ ಬಳಿಕ ವಿಚಾರಣೆ ನಡೆದು ಈಗ ವಾರೆಂಟ್ ಜಾರಿಯಾಗಿದೆ.
ಒಟ್ಟು ತಂಡದ ವಿರುದ್ಧ 8 ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿತ್ತು. ಆದರೆ ಆರೋಪಿಗಳು ಒಮ್ಮೆಯೂ ಕೋರ್ಟ್ ಗೆ ಹಾಜರಾಗದ ಕಾರಣಕ್ಕೆ ಈ ಬಾರಿ ಬಂಧಿಸಿ ಕರೆತರುವಂತೆ ಕೋರ್ಟ್ ಆದೇಶ ನೀಡಿದೆ. ಮೇ 27ಕ್ಕೆ ಕೋರ್ಟ್ ಮುಂದೆ ಹಾಜರು ಪಡಿಸಲು ಪೊಲೀಸರಿಗೆ ಸೂಚನೆ ನೀಡಿದೆ.
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ರವಿಚಂದ್ರನ್ ನಟನೆಯ ಶಾಂತಿ ಕ್ರಾಂತಿ ಚಿತ್ರದ ಮಧ್ಯರಾತ್ರೀಲಿ ಹಾಡನ್ನು ಬಳಸಿಕೊಳ್ಳಲಾಗಿದೆ ಎಂದು ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು ದೂರು ದಾಖಲಿದ್ದರು.
Rishab Shetty’s ‘Kirik Party’ starring Simple Star Rakshit Shetty is back in trouble. The court has issued a non-bailable warrant against the film. The 9th ACMM Court in Bangalore has issued a non-bailable warrant and ordered the arrest. Actor Rakshit Shetty, director Rishab Shetty, music director Ajanesh Lokanath and Paramwa Studios are accused. He was accused of illegally using the song in Kirk Party Cinema without permission from a drug agency.
06-05-25 08:18 pm
Bangalore Correspondent
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm