ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm