ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm