ಬ್ರೇಕಿಂಗ್ ನ್ಯೂಸ್
12-04-21 10:46 am Headline Karnataka News Network ಕ್ರೈಂ
ಚಿಕ್ಕೋಡಿ,ಎ.12: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದ ಅಬಕಾರಿ ಪೊಲೀಸರು ಸುಮಾರು 4.92 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಹುಕ್ಕೇರಿ ತಾಲೂಕಿನ ಬುಗಟೆ ಆಲೂರ ಬಳಿ ತೆರೆದ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ವಾಹನ ತಡೆದು ತಪಾಸಣೆ ಮಾಡುವ ಸಮಯದಲ್ಲಿ ವಾಹನದಲ್ಲಿ ಅಕ್ರಮ ಮದ್ಯ ಸಿಕ್ಕಿದೆ.

ವಾಹನ ಪರ್ಮಿಟ್ ಪರಿಶೀಲನೆ ನಡೆಸಿದಾಗ ಮಹಾರಾಷ್ಟ್ರ ರಾಜ್ಯದ ರಹದಾರಿ ಪತ್ರ ಹೊಂದಿದ್ದು, ಇದು ಮಹಾರಾಷ್ಟ್ರದಲ್ಲಿಯೇ ಸಾಗಣೆ ಆಗಬೇಕಿದೆ. ಆದರೆ, ಅವರು ಮಹಾರಾಷ್ಟ್ರದಿಂದ ಕರ್ನಾಟಕದ ಮೂಲಕ ಸಾಗಿಸುತ್ತಿದ್ದು, ಕರ್ನಾಟಕದಿಂದ ಯಾವುದೇ ರಹದಾರಿ ಪತ್ರ ಹೊಂದಿರಲಿಲ್ಲ.
ಈ ಮದ್ಯ ಚುನಾವಣಾ ಸಮಯದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಸಾಗಾಣಿಕೆ ಆಗುತ್ತಿರುವುದು ಗೊತ್ತಾಗಿದೆ. ಸಂತ್ರ ಮದ್ಯ 800 ಪೆಟ್ಟಿಗೆ, 6984 ಲೀ. ಮಹಾರಾಷ್ಟ್ರ ರಾಜ್ಯದ ಸಂತ್ರ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕರಾಡ ತಾಲೂಕಿನ ಸೈದಾಪೂರದ ಆರೋಪಿ ಪ್ರದೀಪ ಶಿವಾಜಿರಾವ್ ಸಿರ್ಸೇಟ್ ಎಂಬಾತನನ್ನು ಬಂಧಿಸಲಾಗಿದೆ.
Truck transporting illegal liquor worth 4.92 lakhs seized at Belagavi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm