ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm