ಬ್ರೇಕಿಂಗ್ ನ್ಯೂಸ್
12-04-21 05:32 pm Mangalore Correspondent ಕ್ರೈಂ
ಉಳ್ಳಾಲ, ಎ.12: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಮೊಬೈಲಲ್ಲಿ ಮಾತನಾಡುವ ಸೋಗಲ್ಲಿದ್ದ ಯುವಕನೋರ್ವ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದು ಬಳಿಕ ಸಾರ್ವಜನಿಕರು ಎಚ್ಚತ್ತುಗೊಂಡ ಕೂಡಲೇ ಪರಾರಿಯಾದ ಘಟನೆ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಹಿಂದು ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ. ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದ ಹರಾಮಿ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಗುಪ್ತಾಂಗ ತೋರಿಸಿದ ಹರಾಮಿಯ ಫೋಟೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ. ಗುಪ್ತಾಂಗ ತೋರಿಸಿದ ವ್ಯಕ್ತಿ ಕುತ್ತಾರು ಸಮೀಪದ ಮದನಿನಗರದ ನಿವಾಸಿಯೆಂದು ಸ್ಥಳೀಯರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಇದೇ ರಸ್ತೆಯಲ್ಲಿ ಮಹಿಳೆಯೋರ್ವರಿಗೆ ಇದೇ ರೀತಿ ಗುಪ್ತಾಂಗ ತೋರಿಸಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿ ಕೊಂಡಿದ್ದಾರೆ.
In a shameful incident reported a Youth has flashed his private part to a teenage girl walking in the street at Kuthar, Mangalore. A case has been filed by the Victim to the Ullal police station.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm